ಬ್ರೇಕಿಂಗ್ ನ್ಯೂಸ್
02-12-22 12:46 pm HK News Desk ಕರ್ನಾಟಕ
ವಿಜಾಪುರ, ಡಿ.2 : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ 'ಸಂವಿಧಾನ ಆಶಯ ಈಡೇರಿದೆಯೇ?' ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
Sri Rama and Sri Krishna are not historical figures. They are just fictional characters. Retired District Judge Vasant Mulasavalagi said that Emperor Ashoka was a true historical figure . He spoke at the conference 'Has the wish of the constitution been fulfilled' organized by the National Friendship Forum and other organizations yesterday (D1) at Kandagal Hanumantaraya Theater in the city , he said that even though Akbar's wife was a Hindu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm