ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm