ಬ್ರೇಕಿಂಗ್ ನ್ಯೂಸ್
15-10-20 10:51 am Headline Karnataka News Network ಕರ್ನಾಟಕ
ಕೊಡಗು, ಅಕ್ಟೋಬರ್ 15: ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಪುಷ್ಪ ಅವರ ಕಾಫಿ ತೋಟದಲ್ಲಿ ಇಂಡಿಯನ್ ರಾಬಿನ್ ಹಕ್ಕಿಯ ಆರು ನೀಲಿ ಮೂಟ್ಟೆಗಳು ಪತ್ತೆಯಾಗಿವೆ.
ದಟ್ಟ ಹುಲ್ಲಿನಿಂದ ಕೂಡಿದ್ದ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮಳೆಯಿಂದ ರಕ್ಷಿಸಲು ಸುರಕ್ಷಿತವಾಗಿ ಕಟ್ಟಲ್ಪಟ್ಟ ಹಕ್ಕಿಯ ಗೂಡು ಪತ್ತೆಯಾಗಿದ್ದು ಆ ಗೂಡಿನಲ್ಲಿ ಅಪರೂಪದ ನೀಲಿ ಮೊಟ್ಟೆಗಳನ್ನು ನೋಡಿದ ಪ್ರತಿಯೊಬ್ಬರಿಗೂ ಅಚ್ಚರಿಯಾಗಿತ್ತು . ಈ ಸಂದರ್ಭ ತಾಯಿ ರಾಬಿನ್ ಹಕ್ಕಿ ಅಕ್ಕಪಕ್ಕದಲ್ಲೇ ಸುಳಿದಾಡುತ್ತಿತ್ತು. ಹೀಗಾಗಿ ಕಾಫಿ ತೋಟದ ಕಾರ್ಮಿಕರು ಗೂಡಿಗೆ ಯಾವುದೇ ಹಾನಿ ಮಾಡದೆ ಹಾಗೆಯೇ ಬಿಟ್ಟಿದ್ದಾರೆ.



ಈ ಮೂಟ್ಟೆಯ ವಿಶೇಷತೆಯೆಂದರೆ ಚಿಪ್ಪು ಸಾಕಷ್ಟು ಗಟ್ಟಿಯಿದ್ದು, ಬಿಸಿಲಿನ ಶಾಖವನ್ನು ತಡೆಗಟ್ಟಲು ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆಗಳನ್ನ ಹಾಕುತ್ತವೆ. ಅತೀ ಬಿಸಿಲಿನ ಶಾಖ ಮೊಟ್ಟೆಗಳಿಗೆ ತಾಗಿದರೆ ಮರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆ ಹಾಕುತ್ತವೆ ಎಂದು ಪಕ್ಷಿ ಅಧ್ಯಯನಕಾರರು ತಿಳಿಸಿದ್ದಾರೆ.
ಪಕ್ಷಿ ಪ್ರಿಯರು ಹಾಗೂ ಪಕ್ಷಿಗಳ ಬಗ್ಗೆ ಅಧ್ಯಯನ ಮಾಡುವವರ ಪಾಲಿಗೆ ಇಂಡಿಯನ್ ರಾಬಿನ್ ಪಕ್ಷಿಯ ಮೊಟ್ಟೆಗಳು ಪತ್ತೆಯಾಗಿರೋದು ಕುತೂಹಲವನ್ನು ಹೆಚ್ಚಿಸಿದೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am