ಬ್ರೇಕಿಂಗ್ ನ್ಯೂಸ್
15-10-20 10:51 am Headline Karnataka News Network ಕರ್ನಾಟಕ
ಕೊಡಗು, ಅಕ್ಟೋಬರ್ 15: ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಪುಷ್ಪ ಅವರ ಕಾಫಿ ತೋಟದಲ್ಲಿ ಇಂಡಿಯನ್ ರಾಬಿನ್ ಹಕ್ಕಿಯ ಆರು ನೀಲಿ ಮೂಟ್ಟೆಗಳು ಪತ್ತೆಯಾಗಿವೆ.
ದಟ್ಟ ಹುಲ್ಲಿನಿಂದ ಕೂಡಿದ್ದ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮಳೆಯಿಂದ ರಕ್ಷಿಸಲು ಸುರಕ್ಷಿತವಾಗಿ ಕಟ್ಟಲ್ಪಟ್ಟ ಹಕ್ಕಿಯ ಗೂಡು ಪತ್ತೆಯಾಗಿದ್ದು ಆ ಗೂಡಿನಲ್ಲಿ ಅಪರೂಪದ ನೀಲಿ ಮೊಟ್ಟೆಗಳನ್ನು ನೋಡಿದ ಪ್ರತಿಯೊಬ್ಬರಿಗೂ ಅಚ್ಚರಿಯಾಗಿತ್ತು . ಈ ಸಂದರ್ಭ ತಾಯಿ ರಾಬಿನ್ ಹಕ್ಕಿ ಅಕ್ಕಪಕ್ಕದಲ್ಲೇ ಸುಳಿದಾಡುತ್ತಿತ್ತು. ಹೀಗಾಗಿ ಕಾಫಿ ತೋಟದ ಕಾರ್ಮಿಕರು ಗೂಡಿಗೆ ಯಾವುದೇ ಹಾನಿ ಮಾಡದೆ ಹಾಗೆಯೇ ಬಿಟ್ಟಿದ್ದಾರೆ.



ಈ ಮೂಟ್ಟೆಯ ವಿಶೇಷತೆಯೆಂದರೆ ಚಿಪ್ಪು ಸಾಕಷ್ಟು ಗಟ್ಟಿಯಿದ್ದು, ಬಿಸಿಲಿನ ಶಾಖವನ್ನು ತಡೆಗಟ್ಟಲು ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆಗಳನ್ನ ಹಾಕುತ್ತವೆ. ಅತೀ ಬಿಸಿಲಿನ ಶಾಖ ಮೊಟ್ಟೆಗಳಿಗೆ ತಾಗಿದರೆ ಮರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆ ಹಾಕುತ್ತವೆ ಎಂದು ಪಕ್ಷಿ ಅಧ್ಯಯನಕಾರರು ತಿಳಿಸಿದ್ದಾರೆ.
ಪಕ್ಷಿ ಪ್ರಿಯರು ಹಾಗೂ ಪಕ್ಷಿಗಳ ಬಗ್ಗೆ ಅಧ್ಯಯನ ಮಾಡುವವರ ಪಾಲಿಗೆ ಇಂಡಿಯನ್ ರಾಬಿನ್ ಪಕ್ಷಿಯ ಮೊಟ್ಟೆಗಳು ಪತ್ತೆಯಾಗಿರೋದು ಕುತೂಹಲವನ್ನು ಹೆಚ್ಚಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm