ಬ್ರೇಕಿಂಗ್ ನ್ಯೂಸ್
15-10-20 11:09 am Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 15: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟಕ್ಕೆ 15 ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರ ವರೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ವಿಧಿಸಿದೆ.
ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಯಾವುದೇ ಭಕ್ತರು, ಪ್ರವಾಸಿಗರು ತೆರಳುವಂತಿಲ್ಲ. ಮೈಸೂರಿನ ಜೊತೆಗೆ ಮಂಡ್ಯ ಪ್ರವಾಸಿ ತಾಣಗಳನ್ನೂ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಈ ಬಾರಿ ಸರಳ, ಸಾಂಪ್ರದಾಯಿಕ ದಸರಾ ಮಾಡೋಣ ಎಂದು ಫೇಸ್ಬುಕ್ ಲೈವ್ನಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಕೊರೊನಾ ಸೋಂಕಿನಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಕೊರೊನಾ ಸಾವಿನ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ರಾಜ್ಯದ ಶೇಕಡಾ 10 ರಷ್ಟಿದೆ. ಕೊರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯ. ಸಾರ್ವಜನಿಕರು ತಮ್ಮ ಮನೆಯಲ್ಲೆ ದಸರಾ ಆಚರಿಸುವಂತೆ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ರಜೆಯ ಕಾರಣದಿಂದ ದಸರಾ, ಪ್ರವಾಸಿ ತಾಣಗಳಿಗೆ ಜನಜಂಗುಳಿ ಏರ್ಪಡುತ್ತದೆ ಎಂಬ ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
In the wake of rise in Covid-19 cases, the district administration has agreed to exclude the entry of tourists at the places of tourist interest in and around the Mysore city.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm