ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm