ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm