ಬ್ರೇಕಿಂಗ್ ನ್ಯೂಸ್
09-12-22 07:39 pm HK News Desk ಕರ್ನಾಟಕ
ಹಾಸನ, ಡಿ.9 : ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹಾಲಿ ಶಾಸಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಅವರು ಸಿಎಲ್ಪಿ ನಾಯಕರಾಗಿದ್ದು ಕೆಪಿಸಿಸಿ ಅಧ್ಯಕ್ಷರ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಯಾರು ಬರುತ್ತಾರೆಂದು ಅವರಿಗೆ ಗೊತ್ತಿದೆ. ಯಾರು ಸಂಪರ್ಕದಲ್ಲಿದ್ದಾರೆ ಎಂಬುದು ನನ್ನ ಗಮನಕ್ಕೂ ಇದೆ. ಆದರೆ ಯಾರೆಂದು ಈಗಲೇ ಹೇಳುವುದಿಲ್ಲ ಎಂದವರು ಹೇಳಿದ್ದಾರೆ.

![]()

ಎಚ್.ವಿಶ್ವನಾಥ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆ ಇದೆ ಅವರಿಗೆ. ಈಗ ಅವರ ಮನಸ್ಸು ಪರಿವರ್ತನೆ ಆಗಿದೆ. ಹಾಗಾಗಿ ಮರಳಿ ಮನೆಗೆ ಬರಲಿಕ್ಕೆ ಸಿದ್ದರಾಗಿದ್ದಾರೆ. ನನ್ನ ಹತ್ರ ಮಾತನಾಡಿದ್ದಾರೆ, ನಾನು ಮರಳಿ ಮನೆಗೆ ಬನ್ನಿ ಎಂದು ಮನವಿ ಮಾಡಿದ್ದೇನೆ ಎಂದು ಧ್ರುವ ನಾರಾಯಣ್ ಹೇಳಿದ್ದಾರೆ.

ತೇಜೋವಧೆ, ದಿಕ್ಕು ತಪ್ಪಿಸುವುದೇ ಕೆಲಸ
ಕಾಂಗ್ರೆಸ್ ನಾಯಕರಿಗೆ ಪಾಕಿಸ್ತಾನದ ಹುಚ್ಚುನಾಯಿ ಕಚ್ಚಿದೆ ಎಂಬ ಸಿ.ಟಿ.ರವಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಬಿಜೆಪಿಯವರು ಯಾವುದೇ ಭಾಷಣದಲ್ಲಿ ಅಭಿವೃದ್ಧಿ ಬಗ್ಗೆ ಹೇಳುವುದೇ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತೇಜೋವಧೆ ಮಾಡುವುದು ಬಿಟ್ಟರೆ ಬೇರೆ ಏನು ಅಭ್ಯಾಸವೇ ಇಲ್ಲ. ಬರೀ ಇಂತಹದ್ದೆ ಕೆಲಸಕ್ಕೆ ಬಾರದ ಮಾತುಗಳನ್ನು ಆಡಿ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬೇರೆ ವಿಷಯಗಳೇ ಇಲ್ಲ. ಚುನಾವಣೆ ಬಂದಾಗ ಪಾಕಿಸ್ತಾನ ಇನ್ನೊಂದು ಬರುತ್ತೆ.. ಬರೀ ಹಾನಿ ಮಾಡುವ ಕೆಲಸ ಮಾಡುತ್ತಾರೆ.
ಆಡಳಿತ ಪಕ್ಷದಲ್ಲಿದ್ದವರು ಇಂತಹ ಕಾರ್ಯಕ್ರಮ ಕೊಟ್ಟಿದ್ದೇವೆ ಅಂತ ಹೇಳಬೇಕು. ಪ್ರಣಾಳಿಕೆಯಲ್ಲಿ 600 ಭರವಸೆ ಕೊಟ್ಟಿದ್ರು, 60 ಭರವಸೆ ಈಡೇರಿಲ್ಲ. ಯಾರಾದ್ರು ಪ್ರಶ್ನೆ ಮಾಡ್ತಾರಾ, ನಮ್ಮ ಸರ್ಕಾರ ಇದ್ದಾಗ 165 ಭರವಸೆ ಕೊಟ್ಟಿದ್ದು ಈಡೇರಿಸಿದ್ದೇವೆ. ಅದಕ್ಕಾಗಿ ಇವರು ಚುನಾವಣೆ ಬಂದಾಗ ಪಾಕಿಸ್ತಾನ ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರದ್ದು ಎಲ್ಲದಕ್ಕೂ ಪಲಾಯನವಾದ ಎಂದು ಮೂದಲಿಸಿದರು.
Dhruvanarayan says Hassan MLA to join Congress very soon in touch with DK Shivakumar.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm