ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm