ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm