ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm