ಬ್ರೇಕಿಂಗ್ ನ್ಯೂಸ್
12-12-22 07:11 pm HK News Desk ಕರ್ನಾಟಕ
ಮೈಸೂರು, ಡಿ.12 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಚುನಾವಣೆ ವೇಳೆಗೆ ಬಿಜೆಪಿಯಿಂದ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ. ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ವನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ನಾನು ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿ ಸರಕಾರ ಬರಲು ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
As the preparations for the assembly elections have started, defection activities have also intensified. Another wicket fell for the BJP in Mysore, with Vidhan Parishad member Sandesh Nagaraj all set to join the Congress. He has also stated that more than 10 MLAs from BJP will join Congress.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm