ಬ್ರೇಕಿಂಗ್ ನ್ಯೂಸ್
12-12-22 07:11 pm HK News Desk ಕರ್ನಾಟಕ
ಮೈಸೂರು, ಡಿ.12 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಚುನಾವಣೆ ವೇಳೆಗೆ ಬಿಜೆಪಿಯಿಂದ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ. ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ವನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ನಾನು ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿ ಸರಕಾರ ಬರಲು ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
As the preparations for the assembly elections have started, defection activities have also intensified. Another wicket fell for the BJP in Mysore, with Vidhan Parishad member Sandesh Nagaraj all set to join the Congress. He has also stated that more than 10 MLAs from BJP will join Congress.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm