ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm