ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm