ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm