ಬ್ರೇಕಿಂಗ್ ನ್ಯೂಸ್
17-12-22 11:11 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ, ಯುವತಿಯರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು. ನಿರುದ್ಯೋಗಿ ಯುವಕ - ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
![]()
ಇದೇ ವೇಳೆ, ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ನಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ, 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
Bike loan of 50 thousand to be granted for SC ST says Kota.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm