ಬ್ರೇಕಿಂಗ್ ನ್ಯೂಸ್
17-12-22 09:50 pm HK News Desk ಕರ್ನಾಟಕ
ರಾಮನಗರ, ಡಿ.17 : ನಮ್ಮ ಕುಟುಂಬಕ್ಕೆ ರಾಜಕೀಯ ಪುನರ್ಜನ್ಮ ನೀಡಿ ಬೆಳೆಸುತ್ತಿರುವ ಕ್ಷೇತ್ರದಲ್ಲಿ 2023ಕ್ಕೆ ನಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ. ನಿಮ್ಮೆಲ್ಲರ ಸಹಕಾರ ನಮಗೆ ನೀಡಿದಂತೆ, ಆತನಿಗೂ ಇರಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ ವೇಳೆ ಈ ಘೋಷಣೆ ಮಾಡಲಾಗಿದೆ. 2023ರ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಸ್ವತಃ ತಾಯಿ ಅನಿತಾ ಕುಮಾರಸ್ವಾಮಿ ಘೋಷಣೆ ಮಾಡುವ ತನ್ನ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿದ್ದಾರೆ. ಅನಿತಾ ಅವರ ಮಾತು ಕೇಳುತ್ತಿದ್ದಂತೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ನಮ್ಮ ಮಾವ, ನನ್ನ ಪತಿ ಹಾಗೂ ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು. ಕೆಲವರು ಅಪಪ್ರಚಾರ ಮಾಡುತ್ತಿದ್ದರು, ಅವೆಲ್ಲಕ್ಕೂ ತೆರೆ ಎಳೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಆತನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿಸಬೇಕೆಂದು ಕಾರ್ಯಕರ್ತರು, ಮುಖಂಡರು ಒತ್ತಡ ಹಾಕುತ್ತಿದ್ದರು. ನಾನು ತೀರ್ಮಾನ ಮಾಡುವ ಮೊದಲೇ ಅನಿತಾ ಕುಮಾರಸ್ವಾಮಿ ಘೋಷಿಸಿ ಬಿಟ್ಟಿದ್ದಾರೆ. ಅನಿರೀಕ್ಷಿತವಾಗಿ ಘೋಷಣೆಯಾಗಿದೆ. ಇಲ್ಲಿಯೂ ಕುತಂತ್ರ ರಾಜಕಾರಣ ನಡೆಯಬಹುದು. ಅದ್ಯಾವುದನ್ನೂ ಲೆಕ್ಕಿಸದೆ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನ ಮುಂದಿನ ರಾಜಕೀಯ ಬದುಕು ನಿಮಗೆ ಬಿಟ್ಟಿದ್ದೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.
JD(S) leader H D Kumaraswamy, who had earlier said that his son won’t contest the 2023 Karnataka assembly polls, on Saturday indicated the possibility of him fighting the election, stating that party workers will decide whether Anitha or Nikhil Kumaraswamy should be the candidate from here.Anitha, who is the wife of H D Kumaraswamy, currently represents Ramanagara assembly segment as MLA.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm