ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm