ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm