ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm