ಬ್ರೇಕಿಂಗ್ ನ್ಯೂಸ್
23-12-22 06:51 pm HK News Desk ಕರ್ನಾಟಕ
ನವದೆಹಲಿ, ಡಿ 23: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ದೇಶದ ಅತೀ ದೊಡ್ಡ ಹೋಲ್ ಸೇಲ್ ಮತ್ತು ಫುಡ್ ರೀಟೈಲ್ ಸಂಸ್ಥೆ "ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಇಂಡಿಯಾವನ್ನು" 2,850 ಕೋಟಿ ರೂಪಾಯಿಗೆ ಖರೀದಿಸಿರುವುದಾಗಿ ಉಭಯ ಕಂಪನಿಗಳು ಘೋಷಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಪ್ಪಂದದೊಂದಿಗೆ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕತೆಯಿಂದ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ನಿರ್ಗಮಿಸಿದಂತಾಗಿದೆ. 2003ರಲ್ಲಿ ಜರ್ಮನ್ ಮೂಲದ ಮೆಟ್ರೋ ಭಾರತದಲ್ಲಿ ಆರಂಭಗೊಂಡಿತ್ತು.
ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕ್ಯಾಶ್ ಆಯಂಡ್ ಕ್ಯಾರಿ ವಹಿವಾಟನ್ನು ಆರಂಭಿಸಿದ್ದ ಮೊದಲ ಕಂಪನಿ ಮೆಟ್ರೋ ಎಂಬ ಹೆಗ್ಗಳಿಕೆ ಪಡೆದಿತ್ತು. ಭಾರತದ 21 ನಗರಗಳಲ್ಲಿ ಮೆಟ್ರೋ ಸಂಸ್ಥೆಯ 31 ಬೃಹತ್ ಮಳಿಗೆಗಳಿದ್ದು, 3,500 ಮಂದಿ ನೌಕರರನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.
ಇದೀಗ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಪ್ರಮುಖ ನಗರಗಳಲ್ಲಿರುವ ಮೆಟ್ರೋ ಇಂಡಿಯಾದ ಮಳಿಗೆಗಳ ವಹಿವಾಟನ್ನು ತನ್ನ ಸುಪರ್ದಿಗೆ ಪಡೆದಂತಾಗಿದೆ.
ಮೆಟ್ರೋ ಸಂಸ್ಥೆ 30 ಲಕ್ಷಕ್ಕೂ ಅಧಿಕ ಗ್ರಾಹಕರನ್ನು ಹೊಂದಿದೆ. 2022ರ ಸೆಪ್ಟೆಂಬರ್ 30ರವರೆಗಿನ ಆರ್ಥಿಕ ವರ್ಷದಲ್ಲಿ ಮೆಟ್ರೋ ಇಂಡಿಯಾ ಬರೋಬ್ಬರಿ 7,700 ಕೋಟಿ ರೂಪಾಯಿ ವಹಿವಾಟು ನಡೆಸಿದೆ ಎಂದು ವರದಿ ವಿವರಿಸಿದೆ.
India's Reliance Retail Ventures said on Thursday it had agreed to buy German retailer Metro AG's Indian unit for Rs 28.5 billion ($344 million) as it makes aggressive strides in the retail industry.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm