ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.



ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm