ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.



ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm