ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm