ಬ್ರೇಕಿಂಗ್ ನ್ಯೂಸ್
16-10-20 10:44 am Mangalore Correspondent ಕರ್ನಾಟಕ
ಮಂಗಳೂರು, ಅಕ್ಟೋಬರ್ 16: ಕೊರೊನಾ ಸೋಂಕಿಗೆ ಒಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ ಎನ್. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಿಕ್ಷಕಿ ಸಾವು - ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ನಡುವೆ, ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ತಾಯಿ ಕೊರೋನಾಗೆ ತುತ್ತಾಗಿದ್ದಾರೆಂದು ಪುತ್ರಿ ಜಾಲತಾಣದಲ್ಲಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ವೈರಲ್ ಆಗಿತ್ತು. ಪತ್ರ ಗಮನಿಸಿ, ಸಿಎಂ ಯಡಿಯೂರಪ್ಪ ಶಿಕ್ಷಕಿಯ ಸಂಪೂರ್ಣ ಚಿಕಿತ್ಸೆ ಭರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತವಾಗಿ ಸ್ಪಂದಿಸುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಏರ್ಪಾಡು ಮಾಡುವಂತೆ ಸೂಚನೆ ನೀಡಿದ್ದರು. ಈ ಮಧ್ಯೆ ಅ.13ರಂದು ಶಿಕ್ಷಕಿಯ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದಾಗಿ ಆಸ್ಪತ್ರೆಯಿಂದ ತಿಳಿಸಲಾಗಿತ್ತು.
ಆದರೆ, ಕೊರೊನಾ ಬಳಿಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಈಗ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಡಬಿದ್ರೆಯ ಮಕ್ಕಿ ಜವಹಾರಲಾಲ್ ನೆಹರು ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪದ್ಮಾಕ್ಷಿ ಶಿಕ್ಷಕಿಯಾಗಿದ್ದರು. ಅವರ ಪತಿ ಶಶಿಕಾಂತ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೇ ವೇಳೆ, ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm