ಬ್ರೇಕಿಂಗ್ ನ್ಯೂಸ್
16-10-20 10:44 am Mangalore Correspondent ಕರ್ನಾಟಕ
ಮಂಗಳೂರು, ಅಕ್ಟೋಬರ್ 16: ಕೊರೊನಾ ಸೋಂಕಿಗೆ ಒಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ ಎನ್. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಿಕ್ಷಕಿ ಸಾವು - ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ನಡುವೆ, ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ತಾಯಿ ಕೊರೋನಾಗೆ ತುತ್ತಾಗಿದ್ದಾರೆಂದು ಪುತ್ರಿ ಜಾಲತಾಣದಲ್ಲಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ವೈರಲ್ ಆಗಿತ್ತು. ಪತ್ರ ಗಮನಿಸಿ, ಸಿಎಂ ಯಡಿಯೂರಪ್ಪ ಶಿಕ್ಷಕಿಯ ಸಂಪೂರ್ಣ ಚಿಕಿತ್ಸೆ ಭರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತವಾಗಿ ಸ್ಪಂದಿಸುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಏರ್ಪಾಡು ಮಾಡುವಂತೆ ಸೂಚನೆ ನೀಡಿದ್ದರು. ಈ ಮಧ್ಯೆ ಅ.13ರಂದು ಶಿಕ್ಷಕಿಯ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದಾಗಿ ಆಸ್ಪತ್ರೆಯಿಂದ ತಿಳಿಸಲಾಗಿತ್ತು.
ಆದರೆ, ಕೊರೊನಾ ಬಳಿಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಈಗ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಡಬಿದ್ರೆಯ ಮಕ್ಕಿ ಜವಹಾರಲಾಲ್ ನೆಹರು ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪದ್ಮಾಕ್ಷಿ ಶಿಕ್ಷಕಿಯಾಗಿದ್ದರು. ಅವರ ಪತಿ ಶಶಿಕಾಂತ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೇ ವೇಳೆ, ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am