ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.

ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm