ಬ್ರೇಕಿಂಗ್ ನ್ಯೂಸ್
27-12-22 06:49 pm HK News Desk ಕರ್ನಾಟಕ
ಮೈಸೂರು, ಡಿ.27 : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತ ಆದಕೂಡಲೇ ಕಾರಿನ ಬಲೂನ್ ಓಪನ್ ಆಗಿದ್ದರಿಂದ ಒಳಗಿದ್ದವರಿಗೆ ಹೆಚ್ಚಿನ ಹಾನಿ ಆಗಿಲ್ಲ. ಪ್ರಹ್ಲಾದ್ ಮೋದಿ ಅವರ ಪುತ್ರ ಹಾಗೂ ಸೊಸೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಕುಟುಂಬ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಮೈಸೂರು ಹೊರವಲಯದ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು ಅಪಘಾತದ ಬೆನ್ನಲ್ಲೇ ಪೊಲೀಸರು ಕಾರನ್ನ ಲಿಫ್ಟ್ ಮಾಡಿದ್ದಾರೆ. ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣ ಮಾಡುತ್ತಿದ್ದರು. ಸಂಸದ ಪ್ರತಾಪಸಿಂಹ ಆಸ್ಪತ್ರೆಗೆ ಭೇಟಿ ನೀಡಿದ್ದು ಪ್ರಹ್ಲಾದ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಪ್ರಹ್ಲಾದ ಮೋದಿ ಮೈಸೂರಿಗೆ ಬರುವುದು ಮೊದಲೇನಲ್ಲ. ಅರಮನೆಗೆಲ್ಲ ಬಂದು ಹೋಗಿದ್ದಾರೆ. ಈಗ ಬಂಡೀಪುರಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ನಾವು ಕುಟುಂಬದ ಬಗ್ಗೆ ಕೇರ್ ತಗೊಂಡಿದ್ದೇವೆ ಎಂದು ಸಂಸದ ಹೇಳಿದ್ದಾರೆ.
Prahlad Modi, brother of Prime Minister Narendra Modi, and his family members sustained injuries when the car in which they were travelling met with an accident on the Mysuru-Nanjangud highway on December 27. The Mysuru South police, who confirmed the incident, said that the family has been shifted to JSS Hospital for treatment and described the injuries as minor in nature. The injured have been shifted to.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm