ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm