ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm