ಬ್ರೇಕಿಂಗ್ ನ್ಯೂಸ್
28-12-22 04:37 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28: ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವುಗೈದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಮಾಡಿದೆ.
ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ರಮ ಹಾಗೂ ಟೆಂಡರ್ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ಸಹಿತ ಗುತ್ತಿಗೆಯನ್ನು ಬಿಬಿಎಂಪಿ ನೀಡಿತ್ತು. 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್ಎ(ವೋಟರ್ ಹೆಲ್ಪ್ ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು. ಆದರೆ ಖಾಸಗಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು.
Bangalore Chilume Social Service Society listed to black list for misuse of Voters list.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm