ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.
ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm