ಬ್ರೇಕಿಂಗ್ ನ್ಯೂಸ್
02-01-23 12:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ದೇಶದಲ್ಲಿ ಆತಂಕ ಉಂಟು ಮಾಡಿರುವ ಕೊರೋನಾ ರೂಪಾಂತರಿ BF 7 ರಾಜ್ಯದಲ್ಲಿಯೂ ಹರಡುತ್ತಿದ್ದು ಭೀತಿಗೆ ಕಾರಣವಾಗಿದೆ. ಹೀಗಾಗಿ ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
BF 7 ಭೀತಿ ಹಿನ್ನೆಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಘೋಷಿಸಲಾಗಿದೆ.
ಹಾಂಗ್ ಕಾಂಗ್, ಸಿಂಗಾಪುರ, ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರು 7 ದಿನ ಕಡ್ಡಾಯ ಕ್ವಾರಂಟೈನ್ ಇರಬೇಕಾಗಿದೆ. ಕ್ವಾರಂಟೈನ್ ಗೆ ಒಳಪಡುವವರು ಹೋಟೆಲ್ ನಲ್ಲಿ ಉಳಿಯುವ ಪ್ರಯಾಣಿಕರು ತಾವೇ ವೆಚ್ಚ ಭರಿಸಬೇಕು. ಮನೆಯಲ್ಲಿ ಕ್ವಾರಂಟೈನ್ ಆಗುವವರ ಮೇಲೆ ಬಿಬಿಎಂಪಿ ನಿಗಾ ವಹಿಸಲಿದೆ. ಟೆಸ್ಟ್ ವೇಳೆ ಕೋವಿಡ್ ದೃಢಪಟ್ಟರೆ ಹೋಟೆಲ್ ಕ್ವಾರಂಟೈನ್ ಕಡ್ಡಾಯ. ಇದಲ್ಲದೆ, ಪ್ರಯಾಣಿಕರನ್ನು ಜಿನೋಮಿಕ್ ಸಿಕ್ವೆನ್ಸ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಒಮ್ಮೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದರೆ, ಸೋಂಕಿತ ಜನರಿಗೆ ರಾಜ್ಯ ಕೋವಿಡ್ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಮತ್ತು ನಿರ್ವಹಿಸಬೇಕು ಎಂದು ರಾಜ್ಯ ಸರಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ವೈರಸ್ಗೆ ಪಾಸಿಟಿವ್ ಕಂಡುಬಂದರೆ, ಅವರನ್ನು ರಾಜ್ಯದ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯದಲ್ಲಿ ಪ್ರತ್ಯೇಕಿಸಲಾಗುತ್ತದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಮಾದರಿಯನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Following recommendations by the State’s COVID-19 Technical Advisory Committee (TAC), Karnataka has now mandated seven-day home quarantine for asymptomatic international passengers arriving in the State from five high-risk countries — China, Japan, South Korea, Singapore and Thailand, and Hong Kong. With the TAC advising that 10% of all those under home quarantine should be monitored by a call centre daily for COVID-19 symptoms and for further action, the State Health Department issued a circular directing all health officers and ASHA workers to trace, track and quarantine primary and secondary contacts of all COVID-19 positive persons.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm