ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm