ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm