ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm