ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm