ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm