ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm