ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm