ಬ್ರೇಕಿಂಗ್ ನ್ಯೂಸ್
09-01-23 05:27 pm HK News Desk ಕರ್ನಾಟಕ
ಶಿವಮೊಗ್ಗ, ಜ.9: ಇಲ್ಲಿನ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಈ ಮಾಹಿತಿ ಮಾತನಾಡಿದರು.

ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜದ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
Prime Minister Narendra Modi will dedicate the Shivamogga airport at Sogane to the nation on February 12, Lok Sabha member B Y Raghavendra has said Speaking at the programme here on Sunday, the MP said that the work on the airport was in the final stages of completion and it would soon be available for public use.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm