ಬ್ರೇಕಿಂಗ್ ನ್ಯೂಸ್
10-01-23 04:09 pm HK News Desk ಕರ್ನಾಟಕ
ಶಿವಮೊಗ್ಗ, ಜ.10: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
Sagar attack on Bajrang dal activist, three arrested, accused sister ragged reason for attack. Bajrang Dal workers staged a flash protest in front of Sagar town police station on Monday after one of its workers escaped unhurt when a person tried to attack him with a sharp weapon.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm