ಬ್ರೇಕಿಂಗ್ ನ್ಯೂಸ್
10-01-23 06:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋಫಸ್ಟ್ ಸಂಸ್ಥೆಯ ವಿಮಾನ 54 ಪ್ರಯಾಣಿಕರನ್ನ ಬಿಟ್ಟು ಟೇಕ್ ಆಫ್ ಆಗಿದೆ. ಇದರಿಂದ ಬೇಸರಗೊಂಡ ಪ್ರಯಾಣಿಕರು ಸೋಷಿಯಲ್ ಮೀಡಿಯಾದಲ್ಲಿ ವಿಮಾನ ಸಂಸ್ಥೆಯು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ G8-116 ಎಂಬ ಗೋಫಸ್ಟ್ ಕಂಪನಿಯ ವಿಮಾನದಲ್ಲಿ ಮೊದಲ ಬಾರಿಗೆ ಬಸ್ನಲ್ಲಿ ಬಂದ 50 ಪ್ರಯಾಣಿಕರು ಕುಳಿತ್ತಿದ್ದರು. ಬಳಿಕ ಬಸ್ನಲ್ಲಿ 2ನೇ ಟ್ರಿಪ್ನಲ್ಲಿ ಬರುತ್ತಿದ್ದ 54 ಪ್ರಯಾಣಿಕರು ಬರುವ ಮೊದಲೇ ವಿಮಾನ ಟೇಕ್ ಆಫ್ ಆಗಿದೆ.
ಹೀಗಾಗಿ ಪ್ರಯಾಣಿಕರು ಏರ್ಲೈನ್ಸ್ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ದೇವನಹಳ್ಳಿ ಏರ್ಪೋರ್ಟ್ನಲ್ಲೇ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಗೋಫಸ್ಟ್ ಹಾಗೂ ಡಿಜಿಸಿಎಗೆ ಪ್ರಯಾಣಿಕರು ಟ್ವಿಟ್ ಟ್ಯಾಗ್ ಮಾಡಿದ್ದರು. ಈ ಟ್ವಿಟ್ಗೆ ಸ್ಪಂದಿಸಿದ ಗೋಫಸ್ಟ್ ಸಂಸ್ಥೆ, ಪ್ರಯಾಣಿಕರ ಡೀಟೈಲ್ಸ್ ಪಡೆದುಕೊಂಡು ಕ್ಷಮೆ ಕೇಳಿದೆ.
In a dramatic turn of events at Bengaluru Airport on Monday morning @GoFirstairways leaves behind 54 passengers on @BLRAirport tarmac on a bus and flight takes off to Delhi with their luggage. Realising the grave error #GoFirst arranged another flight 4 hours later and flew them. https://t.co/YpF5tTDIrI pic.twitter.com/iMevDkFD0q
— Petlee Peter (@petleepeter) January 10, 2023
Aviation regular directorate general of civil aviation (DGCA), on Tuesday, issued a show cause notice to low-cost airline Go First for leaving behind 54 passengers that were to board G8 116 to Delhi, on the passenger coach at Bengaluru airport on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm