ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm