ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm