ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm