ಬ್ರೇಕಿಂಗ್ ನ್ಯೂಸ್
13-01-23 12:18 pm HK News Desk ಕರ್ನಾಟಕ
ಮಂಜೇಶ್ವರ, ಜ.13 : ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ಮೋಟಾರ್ ಸೈಕಲ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್ ಎಂಬವರ ಪುತ್ರ ಪ್ರೀತೇಶ್ ಶೆಟ್ಟಿ (21) ಹಾಗೂ ಬೆಜ್ಜಂಗಳ ಸುರೇಶ ಎಂಬವರ ಪುತ್ರ ಅಭಿಷೇಕ್ ಎಂ. (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಮಂಗಳೂರಿನ ಕಾಲೇಜಿಗೆ ತೆರಳುತ್ತಿದ್ದು, ಮೀಯಪದವು ಕಡೆಯಿಂದ ಹೊಸಂಗಡಿಯತ್ತ ಬರುತ್ತಿದ್ದರು. ಈ ವೇಳೆ, ಶಾಲಾ ಬಸ್ಸಿಗೆ ಮುಖಾಮುಖಿ ಡಿಕ್ಕಿಯಾಗಿದ್ದು ರಸ್ತೆಗಪ್ಪಳಿಸಿ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.


ಇವರು ಮಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಗಳಾಗಿದ್ದರು. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Two students die on spot in motorcycle bike school bus accident in Manjeshwar Kasargod. The deceased are identified as Preetesh Shetty (21), son of Harish, a resident of Miyapadavu Darbe and Abhishek M (21), son of Bejjangala Suresh.The accident occurred near Baliyoor in Miyapadavu. The students were on their way to college when the head-on collision occurred. Both died on the spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm