ಬ್ರೇಕಿಂಗ್ ನ್ಯೂಸ್
13-01-23 01:40 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ಮೈಸೂರಿನ ಮುಸ್ಲಿಂ ಹುಡುಗ ಆದಿಲ್ ಖಾನ್ ಜೊತೆ ರಾಖಿ ಸಾವಂತ್ ರಿಜಿಸ್ಟರ್ ಮದುವೆ ಆಗಿದ್ದಾರೆ. ಇದರ ಬೆನ್ನಲ್ಲೇ ರಾಖಿ ಅವರ ಹೆಸರು ಕೂಡ ಬದಲಾವಣೆ ಆಗಿದೆ ಎನ್ನಲಾಗುತ್ತಿದ್ದು ರಾಖಿ ತನ್ನ ಹೆಸರನ್ನು ಫಾತಿಮಾ ಆಗಿ ಬದಲಿಸಿಕೊಂಡಿದ್ದಾರಂತೆ. ಆದರೆ, ಮದುವೆ ರಿಜಿಸ್ಟರ್ ನಲ್ಲಿ ರಾಖಿ ಅನಂತ್ ಸಾವಂತ್ ಅಂತಾನೇ ಹೆಸರಿದೆಯಂತೆ. ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರಿನ ಹುಡುಗ ಆದಿಲ್ ಖಾನ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಸುದ್ದಿಗೆ ಪೂರಕ ಎನ್ನುವಂತೆ ಆದಿಲ್ ಮತ್ತು ರಾಖಿ ಸಾವಂತ್ ಮದುವೆಯನ್ನು ರಿಜಿಸ್ಟರ್ ಮಾಡಿಸುತ್ತಿರುವ ಫೋಟೋಗಳು ಹರಿದಾಡಿವೆ.

ಬಾಯ್ ಫ್ರೆಂಡ್ ಆದಿಲ್ ಜೊತೆ ಸಾಕಷ್ಟು ಕಡೆ ಸುತ್ತಾಡಿದ್ದ ರಾಖಿ, ವಿದೇಶ ಪ್ರವಾಸಗಳನ್ನೂ ಮಾಡಿದ್ದರು. ಆದಿಲ್ ಕುಟುಂಬವನ್ನೂ ಭೇಟಿ ಮಾಡಿದ್ದ ರಾಖಿ, ಆತನ ಮುಸ್ಲಿಂ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಹೇಳಿದ್ದರು. ಆ ಕುಟುಂಬಕ್ಕೆ ತನ್ನ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದಿದ್ದರು. ಇದೀಗ ಸದ್ದಿಲ್ಲದೇ ಮತಾಂತರಗೊಂಡು ಆ ಕುಟುಂಬವನ್ನು ಸೇರಿಕೊಂಡಿದ್ದಾರೆ.
ಈ ನಡುವೆ, ತನ್ನ ತಾಯಿಗೆ ಕ್ಯಾನ್ಸರ್ ಆಗಿರುವ ಸುದ್ದಿಯನ್ನು ಹಂಚಿಕೊಂಡಿದ್ದರು. ಮರಾಠಿ ಬಿಗ್ ಬಾಸ್ ಮನೆಯಲ್ಲಿದ್ದ ರಾಖಿ, ತಾಯಿ ಅನಾರೋಗ್ಯದ ಕಾರಣಕ್ಕಾಗಿ ಬಿಗ್ ಬಾಸ್ ಬಿಂದ ಹೊರ ಬಂದಿದ್ದರು. ಇದೀಗ ದಿಢೀರ್ ಅಂತ ಮದುವೆಯಾಗಿದ್ದು ರಿಜಿಸ್ಟರ್ ಪತ್ರವನ್ನು ಹಿಡಿದು ನಿಂತಿದ್ದಾರೆ. ಮದುವೆ ಕುರಿತಾಗಿ ಆದಿಲ್ ಆಗಲಿ ಅಥವಾ ರಾಖಿ ಸಾವಂತ್ ಆಗಲಿ ಎಲ್ಲಿಯೂ ಬಹಿರಂಗ ಪಡಿಸಿಲ್ಲ. ಆದರೆ, ರೆಜಿಸ್ಟಾರ್ ಮದುವೆ ಆಗಿರುವ ಕುರಿತು ಫೋಟೋಗಳು ಮಾತ್ರ ವೈರಲ್ ಆಗಿವೆ. ಜೊತೆಗೆ ಮತಾಂತರ ಆಗಿ ರಾಖಿ ಸಾವಂತ್ ಫಾತಿಮಾ ಆಗಿದ್ದಾರೆನ್ನುವ ಸುದ್ದಿ ವೈರಲ್ ಆಗಿದೆ.
According to newly viral documents, Rakhi Sawant married her longtime beau Adil Durrani in July of last year. After photos of the couple visiting a registrar's office went viral, Rakhi herself confirmed the news. The actress seems to have legally changed her name to Fatima. Online photos purporting to show the couple's marriage license with the actress's name listed as Fatima.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm