ಬ್ರೇಕಿಂಗ್ ನ್ಯೂಸ್
14-01-23 03:16 pm HK News Desk ಕರ್ನಾಟಕ
ಕೊಪ್ಪಳ, ಜ.14 : ಪ್ರೀತಿಸಲು ನಿರಾಕರಿಸಿದ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಕೊಂದು, ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಪಿಯುಸಿ ಓದುತ್ತಿರುವ 17 ವರ್ಷದ ಸುಮಾ ತೋಟದ ಕೊಲೆಯಾದ ಯುವತಿ. ಅದೇ ಗ್ರಾಮದ ಪ್ರಕಾಶ್ ಭಜಂತ್ರಿ(20) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ ಚಾಕು ಹಿಡಿದು ಸುಮಾ ಮನೆಗೆ ಹೋಗಿರುವುದನ್ನ ಸ್ಥಳೀಯರು ನೋಡಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದು ಹುಡುಗಿ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಅದರಂತೆ, ಹುಡುಗಿ ಸುಮಾ ತನ್ನನ್ನು ಮರೆತು ಬಿಡುವಂತೆ ಪ್ರಕಾಶಗೆ ಸೂಚಿಸಿದ್ದಳು ಎನ್ನಲಾಗಿದೆ. ಅದರ ಸಿಟ್ಟಿನಿಂದ ಪ್ರೇಮಿಯೇ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth slits girls throat for rejecting love in Koppal, commits suicide later.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm